ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಬಸವರಾಜ ಗಾಡವಿ ನೇಮಕ ಮೂಡಲಗಿ: ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಿಂದ ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಮಸಗುಪ್ಪಿ ಗ್ರಾಮದ ಬಸವರಾಜ ಗಾಡವಿ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ …
Read More »TimeLine Layout
ಜನವರಿ, 2026
-
5 ಜನವರಿ
ಮಕ್ಕಳ ಭವಿಷ್ಯದ ಅಡಿಪಾಯ ಭದ್ರವಾಗಬೇಕಾದರೆ ತಂದೆ ತಾಯಿ ಟಿ ವ್ಹಿ ಹಾಗೂ ಮೊಬೈಲಗಳ ಹಿಡಿತದಿಂದ ಮುಕ್ತರಾಗಬೇಕು – ತಹಶಿಲ್ದಾರ ಶ್ರೀಶೈಲ ಗುಡಮೆ
ಮೂಡಲಗಿ : ಇಲ್ಲಿನ ಪ್ರತಿಷ್ಠಿತ ವಿ. ಬಿ. ಸೋನ್ವಾಲ್ಕರ್ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಬಿ. ವಿ. ಸೋನ್ವಾಲ್ಕರ್ ಪಬ್ಲಿಕ್ ಸ್ಕೂಲ್ನ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಜರುಗಿತು. ತಹಶಿಲ್ದಾರರ ಶ್ರೀಶೈಲ ಗುಡಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ. ಪಾಲಕರು ನಿರಂತರವಾಗಿ ಮಕ್ಕಳನ್ನು ನಿಭಾಯಿಸಬೇಕಾಗಿದೆ ಕಾರಣ ಇಂದಿನ ಮೊಬೈಲ ಎಂಬ ಮೋಹದ ಬಲೆಯಲ್ಲಿ ಮಕ್ಕಳು ಸಿಲುಕಬಾರದು. ಮಕ್ಕಳ ಭವಿಷ್ಯದ ಅಡಿಪಾಯ ಭದ್ರವಾಗಬೇಕಾದರೆ ತಂದೆ ತಾಯಿ ಟಿ ವ್ಹಿ ಹಾಗೂ ಮೊಬೈಲಗಳ …
Read More » -
4 ಜನವರಿ
ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ
ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದ ಸಭಾಂಗಣದಲ್ಲಿ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ವಿಜಯ ಮಠದ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮ ನೆರವೇರಿಸಿದರು. ಶ್ರೀಕಾಳಿಕಾದೇವಿ ಸ್ವಾಮಿಲ್ ವತಿಯಿಂದ ಉಪಹಾರ ನೆರವೇರಿದ ನಂತರ ಶ್ರೀಕಾಳಿಕಾ ಜುವೇಲರ್ಸ್ ಅವರ ವತಿಯಿಂದÀ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ …
Read More » -
4 ಜನವರಿ
*ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ : ರೇವತಿ ಮಠದ*
*ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ : ರೇವತಿ ಮಠದ* ಮೂಡಲಗಿ : ಅಸ್ಪೃಶ್ಯತೆ ಮತ್ತು ಅಜ್ಞಾನದ ವಿರುದ್ಧ ಅಕ್ಷರವನ್ನೇ ಅಸ್ತ್ರವಾಗಿಸಿದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ಯೋಜನಾ ಸಮನ್ವಯಧಿಕಾರಿಗಳಾದ ಶ್ರೀಮತಿ ರೇವತಿ ಮಠದ ಹೇಳಿದರು. ಅವರು ಹಳ್ಳೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಉನ್ನತಿಕರಿಸಿದ ಪ್ರೌಢ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ …
Read More » -
3 ಜನವರಿ
‘ಸಿದ್ದೇಶ್ವರ ಶ್ರೀಗಳು ಸದ್ಭಾವ ಬಿತ್ತಿದ ಮಹಾನ್ ಸಂತ’- ಐ.ಆರ್. ಮಠಪತಿ
ಚಿತ್ರ: ಮೂಡಲಗಿ ಗೃಹಸ್ಥಾಶ್ರಮ ಆಧ್ಯಾತ್ಮಿಕ ಕೇಂದ್ರದಲ್ಲಿ ಸಿದ್ದೇಶ್ವರ ಸ್ವಾಮೀಜಿಗಳ ತೃತೀಯ ಪುಣ್ಯ ಸ್ಮರಣೆ ನಿಮಿತ್ಯವಾಗಿ ಏರ್ಪಡಿಸಿದ್ದ ನುಡಿನಮನದಲ್ಲಿ ಹಾರೂಗೇರಿಯ ಶರಣ ಐ.ಆರ್. ಮಠಪತಿ ಮಾತನಾಡಿದರು. ಶರಣ ಐ.ಆರ್. ಮಠಪತಿ ಅಭಿಪ್ರಾಯ: ‘ಸಿದ್ದೇಶ್ವರ ಶ್ರೀಗಳು ಸದ್ಭಾವ ಬಿತ್ತಿದ ಮಹಾನ್ ಸಂತ’- ಐ.ಆರ್. ಮಠಪತಿ ಮೂಡಲಗಿ: ‘ಸಿದ್ದೇಶ್ವರ ಸ್ವಾಮೀಜಿಗಳು ಜಾತಿ, ಧರ್ಮಕ್ಕಿಂತ ಮಿಗಿಲಾಗಿ ಭಕ್ತರ ಮನದಲ್ಲಿ ಸದ್ಭಾವವನ್ನು ಬಿತ್ತಿದ ಮಹಾನ್ ಸಂತರೆನಿಸಿದ್ದರು’ ಎಂದು ಹಾರೂಗೇರಿಯ ಶರಣ ವಿಚಾರ ವೇದಿಕೆಯ ಅಧ್ಯಕ್ಷ ಐ.ಆರ್. ಮಠಪತಿ …
Read More » -
3 ಜನವರಿ
ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ*
ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ ಬೆಳಗಾವಿ :ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಗಂಭೀರ ಆರೋಪ ಮಾಡಿದ್ದಾರೆ. ಮಾತುಕತೆ ಮಾಡಲು ಮನೆಗೆ ಕರೆದಿದ್ದು, ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂಬ ಗಂಭೀರ …
Read More »
ಡಿಸೆಂಬರ್, 2025
-
31 ಡಿಸೆಂಬರ್
ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ- ಎಸ್.ಎಮ್.ಲೋಕನ್ನವರ
ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ- ಎಸ್.ಎಮ್.ಲೋಕನ್ನವರ ಬೆಟಗೇರಿ:ಪಾಲಕರು ತಮ್ಮ ಮಕ್ಕಳಿಗೆ ಪ್ರಾಥಮಿಕ ಹಂತದ ಕಲಿಕೆಯಲ್ಲಿ ಶಿಸ್ತು ಹಾಗೂ ಸಂಸ್ಕಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಿದರೇ ಮಕ್ಕಳು ಒಳ್ಳೆಯ ಬದುಕು ಕಟ್ಟಿಕೊಂಡು ಸುಂದರ ಜೀವನ ನಡೆಸಬಲ್ಲರು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿಕ್ಕೊಡಿ ಜಿಲ್ಲಾ ಅಧ್ಯಕ್ಷ ಹಾಗೂ ಗೋಸಬಾಳ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯ ಶಿಕ್ಷಕ ಎಸ್.ಎಮ್.ಲೋಕನ್ನವರ ಹೇಳಿದರು. ಮೂಡಲಗಿ ಮಹಿಳಾ ಮತ್ತು ಮಕ್ಕಳ …
Read More » -
31 ಡಿಸೆಂಬರ್
ಮಹಾಲಕ್ಷ್ಮೀ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಗೆ ಸಂತೋಷ ಪಾರ್ಶಿ–ಮಹಾದೇವ ಗೋಕಾಕ ನೇತೃತ್ವ
ಮೂಡಲಗಿ30 : ಪಟ್ಟಣದ ಪ್ರತಿಷ್ಠಿತ ಹಾಗೂ ಜನನಂಬಿಕೆ ಗಳಿಸಿದ ಮಹಾಲಕ್ಷ್ಮೀ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶ್ರೀ ಸಂತೋಷ ಪಾರ್ಶಿ ಅವರು ಹಾಗೂ ಉಪಾಧ್ಯಕ್ಷರಾಗಿ ಶ್ರೀ ಮಹಾದೇವ ಗೋಕಾಕ ಅವರು ಅವಿರೋಧವಾಗಿ ಆಯ್ಕೆಯಾಗಿರುವುದು ಅತ್ಯಂತ ಹರ್ಷಕರ ಸಂಗತಿಯಾಗಿದೆ.ಸಹಕಾರ ಕ್ಷೇತ್ರದಲ್ಲಿ ಇವರಿಬ್ಬರ ಅನುಭವ, ಪ್ರಾಮಾಣಿಕತೆ ಹಾಗೂ ಸೇವಾಭಾವನೆಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ಒಪ್ಪಿಸಲಾಗಿರುವುದು ಸಂಸ್ಥೆಗೆ ಇನ್ನಷ್ಟು ಬಲ ತುಂಬಲಿದೆ ಎಂಬ ವಿಶ್ವಾಸ ಎಲ್ಲರಲ್ಲೂ ಮೂಡಿದೆ. …
Read More » -
31 ಡಿಸೆಂಬರ್
ಜ.1ರಂದು ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ
ಜ.1ರಂದು ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದ ಸಭಾಂಗಣದಲ್ಲಿ ಜ.1ರಂದು ಮುಂಜಾನೆ 10 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ಸಿಹಿ ವಿತರಿಸಲಾಸಲಾಗುವುದು. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು, ವಿವಿಧ ಸಂಘ, …
Read More » -
30 ಡಿಸೆಂಬರ್
ಮೂಡಲಗಿ ತಾಲೂಕಾ ದಸ್ತು ಬರಹಗಾರರ ಸಂಘಕ್ಕೆ ಅವಿರೋಧ ಆಯ್ಕೆ
ಮೂಡಲಗಿ ತಾಲೂಕಾ ದಸ್ತು ಬರಹಗಾರರ ಸಂಘಕ್ಕೆ ಅವಿರೋಧ ಆಯ್ಕೆ ಮೂಡಲಗಿ,: ಮೂಡಲಗಿ ತಾಲೂಕಾ ದಸ್ತು ಬರಹಗಾರರ (ಬಾಂಡ ರೈಟರ್) ಸಂಘಕ್ಕೆ ಅಧ್ಯಕ್ಷರಾಗಿ ಪಂಚಾಕ್ಷರಿ ಬಾಳಯ್ಯಾ ಹಿರೇಮಠ, ಉಪಾಧ್ಯಕ್ಷರಾಗಿ ಎಲ್.ಸಿ.ಗಾಡವಿ, ಕಾರ್ಯದರ್ಶಿಯಾಗಿ ಶಿವಾನಂದ ನಿಂಗಪ್ಪ ಗೋಟಡಕಿ, ಖಜಾಂಚಿಯಾಗಿ ರವೀಂದ್ರ ಮಾಧವರಾವ ಕುಲಕರ್ಣಿ ಹಾಗೂ ಸದಸ್ಯರಾಗಿ ಅಮೀರಸಾಬ ಥರಥರಿ, ಕಲ್ಲಪ್ಪ ಹುಬ್ಬಳ್ಳಿ, ರಾಜು ಅಥಣಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
Read More »
IN MUDALGI Latest Kannada News