Breaking News
Home / ತಾಲ್ಲೂಕು / ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ

ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ

Spread the love

ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ

ಮೂಡಲಗಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಮೂಡಲಗಿಯಲ್ಲಿ ಸಂಪೂರ್ಣ ಬೆಂಬಲ ದೊರೆತ್ತು ಸ್ತಬ್ಧವಾಗಿದೆ.

ವಿಶ್ವವನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಜನತಾ ಕರ್ಫ್ಯೂ (ಸ್ವಯಂ ನಿರ್ಬಂಧ ) ಹಾಕಿಕೊಳ್ಳಲು ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧವಾಗಿದೆ.

ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಕೊರೊನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ.


Spread the love

About inmudalgi

Check Also

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

Spread the loveಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ