ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಕಾಂಗ್ರೇಸ್ ಮುಖಂಡ ಬಾಳಪ್ಪ ಬೆಳಕೂಡ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸುತ್ತಿರುವುದು.ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ,ಸತೀಶ ಜಾರಕಿಹೊಳಿ,ಬಾಳಪ್ಪ ಬೆಳಕೂಡ,ಬಸವರಾಜ ಕಡಾಡಿ,ರಾವಸಾಹೇಬ ಬೆಳಕೂಡ,ಬಸವರಾಜ ಬೆಳಕೂಡ,ಮಹಾಂತೇಶ ಕಡಾಡಿ,ಪ್ರಭು ಕಡಾಡಿ ಸೇರಿದಂತೆ ಅನೇಕರಿದ್ದರು.
