ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಕಾಂಗ್ರೇಸ್ ಮುಖಂಡ ಬಾಳಪ್ಪ ಬೆಳಕೂಡ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸುತ್ತಿರುವುದು.ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ,ಸತೀಶ ಜಾರಕಿಹೊಳಿ,ಬಾಳಪ್ಪ ಬೆಳಕೂಡ,ಬಸವರಾಜ ಕಡಾಡಿ,ರಾವಸಾಹೇಬ ಬೆಳಕೂಡ,ಬಸವರಾಜ ಬೆಳಕೂಡ,ಮಹಾಂತೇಶ ಕಡಾಡಿ,ಪ್ರಭು ಕಡಾಡಿ ಸೇರಿದಂತೆ ಅನೇಕರಿದ್ದರು.
IN MUDALGI Latest Kannada News