Breaking News
Home / Recent Posts / ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ

Spread the love

ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಕಾಂಗ್ರೇಸ್ ಮುಖಂಡ ಬಾಳಪ್ಪ ಬೆಳಕೂಡ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸುತ್ತಿರುವುದು.ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ,ಸತೀಶ ಜಾರಕಿಹೊಳಿ,ಬಾಳಪ್ಪ ಬೆಳಕೂಡ,ಬಸವರಾಜ ಕಡಾಡಿ,ರಾವಸಾಹೇಬ ಬೆಳಕೂಡ,ಬಸವರಾಜ ಬೆಳಕೂಡ,ಮಹಾಂತೇಶ ಕಡಾಡಿ,ಪ್ರಭು ಕಡಾಡಿ ಸೇರಿದಂತೆ ಅನೇಕರಿದ್ದರು.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ