Breaking News
Home / ಬೆಳಗಾವಿ / ಅಧ್ಯಕ್ಷ-ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ

ಅಧ್ಯಕ್ಷ-ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆ

Spread the love

ಮೂಡಲಗಿ: ಕೆ.ಪಿ.ಟಿ.ಸಿ.ಎಲ್ ಪ್ರಾಥಮಿಕ ಸಮಿತಿ ಚುನಾವಣೆಯಲ್ಲಿ ಕವಿಪ್ರನಿನಿ ನೌಕರರ ಸಂಘ ಪ್ರಾಥಮಿಕ ಸಮಿತಿ ಹೆಸ್ಕಾಂ ಮೂಡಲಗಿ ನೂತನವಾಗಿ ಅಧ್ಯಕ್ಷರಾಗಿ ವಿಠ್ಠಲ ಭಜಂತ್ರಿ ಕಾರ್ಯದರ್ಶಿಯಾಗಿ ಜ್ಞಾನೇಶ ಗದಾಡಿ ಸದಸ್ಯರಾಗಿ ವಿಶಾಲ ಬಂಗೆನ್ನವರ. ಸುರೇಶ ತಿಮ್ಮಾಪೂರ. ಸಂತೋಷ ಪಟೀಲ. ರಾಜು ಶೇಡಬಾಳೆ. ಶಿವಭೋದ ಸಣ್ಣಕ್ಕಿ ಆಯ್ಕೆಯಾಗಿದ್ದಾರೆ. ಹೆಸ್ಕಾಂ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ವರ್ಗ ಶುಭಕೋರಿದ್ದಾರೆ.


Spread the love

About inmudalgi

Check Also

ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ