ಮೂಡಲಗಿ: ಪಟ್ಟಣದ ಚೈತನ್ಯ ವಸತಿ ಶಾಲೆಯಲ್ಲಿ ಪುಟ್ಟ ಬಾಲಕ ಮಹಾಂತೇಶ ಸಸಿ ನೇಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದನು, ಈ ಸಮಯದಲ್ಲಿ ವಾಯ್.ಬಿ.ಪಾಟೀಲ, ವಿಜಯ ಹೊರಟ್ಟಿ, ಎಸ್.ಎಸ್.ಪಾಟೀಲ ಮತ್ತಿತರು ಇದ್ದರು.
Spread the love ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ …