Breaking News
Home / Recent Posts / ಚೈತನ್ಯ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಚೈತನ್ಯ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Spread the love

ಮೂಡಲಗಿ: ಪಟ್ಟಣದ ಚೈತನ್ಯ ವಸತಿ ಶಾಲೆಯಲ್ಲಿ ಪುಟ್ಟ ಬಾಲಕ ಮಹಾಂತೇಶ ಸಸಿ ನೇಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದನು, ಈ ಸಮಯದಲ್ಲಿ ವಾಯ್.ಬಿ.ಪಾಟೀಲ, ವಿಜಯ ಹೊರಟ್ಟಿ, ಎಸ್.ಎಸ್.ಪಾಟೀಲ ಮತ್ತಿತರು ಇದ್ದರು.


Spread the love

About inmudalgi

Check Also

ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ- ವೀರೇಶ ಪಾಟೀಲ

Spread the love ಬೆಳಗಾವಿ : ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಭ್ರಾತೃತ್ವದ ಸಂದೇಶ ಸಾರಿದ ಸಂತ. ಅವರೂಬ್ಬರು ಪರಿಪೂರ್ಣ ವ್ಯಕ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ