Breaking News
Home / ತಾಲ್ಲೂಕು / ಒಂದು ಕೋಟಿ ರೂಪಾಯಿ ಚೆಕ್ ಮುಖ್ಯಮಂತ್ರಿಗಳ ನಿಧಿಗೆ ಹಸ್ತಾಂತರ

ಒಂದು ಕೋಟಿ ರೂಪಾಯಿ ಚೆಕ್ ಮುಖ್ಯಮಂತ್ರಿಗಳ ನಿಧಿಗೆ ಹಸ್ತಾಂತರ

Spread the love

ಬೆಂಗಳೂರು : ಇಂದು ಬೆಂಗಳೂರಿನ‌ಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರ ಕೃಷ್ಣಾ ಕಚೇರಿಯಲ್ಲಿ ಬೆಳಗಾವಿಯ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂಪಾಯಿಗಳ ಚೆಕ್‌ನ್ನು ಮಾಜಿ ಸಚಿವರಾದ ಹಾಗೂ ಶಾಸಕರಾದ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಹನುಮಂತ ಕೊಟಬಾಗಿ ಹಾಗೂ ರಾಜೇಂದ್ರ ದೇಸಾಯಿ ನೇತೃತ್ವದಲ್ಲಿ ವಿತರಿಸಲಾಯಿತು.


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ