ಸಚಿವರಾಗಿ ನೇಮಕಗೊಂಡಿರುವ ಧಮೇರ್ಂದ್ರ ಪ್ರಧಾನ್ ಅವರನ್ನು ಅಭಿನಂದಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
inmudalgi
ಜುಲೈ 15, 2021
Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವರಾಗಿ ನೇಮಕಗೊಂಡಿರುವ ಧಮೇರ್ಂದ್ರ ಪ್ರಧಾನ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.