Breaking News
Home / ತಾಲ್ಲೂಕು / ಜಿಲ್ಲೆಯಲ್ಲಿ ಕೊರೊನಾ ಯಮರಾಜ ಭಾನುವಾರ ರಜೆ ಹಾಕಿದ್ದಾನೆ.

ಜಿಲ್ಲೆಯಲ್ಲಿ ಕೊರೊನಾ ಯಮರಾಜ ಭಾನುವಾರ ರಜೆ ಹಾಕಿದ್ದಾನೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಯಮರಾಜ ಭಾನುವಾರ ರಜೆ ಹಾಕಿದ್ದಾನೆ. ಇಂದು ಕುಂದಾನಗರಿಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿಲ್ಲ. ಇದರಿಂದ ಜನ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.

ಹೌದು ರವಿವಾರ 12 ಗಂಟೆಯ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು. ರಾಜ್ಯದಲ್ಲಿ ಇಂದು ಹೊಸದಾಗಿ ಐದು ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಕಲಬುರ್ಗಿಯಲ್ಲಿ ಮೂರು ಹಾಗೂ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಎರಡು ಕೊರೊನಾ ಸೋಂಕು ಕಾಣಿಸಿಕೊಂಡಿದ್ದು.


Spread the love

About inmudalgi

Check Also

ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ