Breaking News
Home / Recent Posts / ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ

ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ

Spread the love

 

ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ

ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಮಾಡುವ ‘ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದಾರೆ.
ಪೂರ್ಣಿಮಾ ಯಲಿಗಾರ ಅವರು ನೂರಾರು ಕವಿತೆಗಳನ್ನು ರಚಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದು ಪ್ರಶಸ್ತಿ ಪಡೆದುಕೊಂಡಿರುವುದಕ್ಕೆ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ಬಾಲಶೇಖರ ಬಂದಿ, ಬಿಇಒ ಅಜಿತ್ ಮನ್ನಿಕೇರಿ ಹಾಗೂ ಸಿದ್ರಾಮ್ ದ್ಯಾಗಾನಟ್ಟಿ, ಸಿರಿಗನ್ನಡ ತಾಲ್ಲೂಕಾ ಅಧ್ಯಕ್ಷೆ ಸಾವಿತ್ರಿ ಕಮಲಾಪೂರ ಅವರು ಪೂರ್ಣಿಮಾ ಅವರನ್ನು ಅಭಿನಂದಿಸಿದ್ದಾರೆ.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ