Breaking News
Home / Uncategorized / ಸತೀಶ ಶುಗರ್ಸ್‍ದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ

ಸತೀಶ ಶುಗರ್ಸ್‍ದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ

Spread the love

ಸತೀಶ ಶುಗರ್ಸ್‍ದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ

ಮೂಡಲಗಿ: ಹುಣಶ್ಯಾಳ ಪಿಜಿಯ ಸತೀಶ ಶುಗರ್ಸ್ ಕಾರ್ಖಾನೆಯ ಆಡಳಿತ ಮಂಡಳಿಯು 2020-21ನೇ ಸಾಲಿನಲ್ಲಿ ಕಬ್ಬು ಮತ್ತು ಕಬ್ಬನ ಬೀಜ ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 500 ಕಿ.ಗ್ರಾಂ. ಸಕ್ಕರೆಯನ್ನು ರಿಯಾತಿ ದರದಲ್ಲಿ ಕೊಡಲಿದೆ. ಪ್ರತಿ ಒಂದು ಕಿ.ಗ್ರಾಂ.ಗೆ ರೂ. 20 ರಿಯಾತಿ ದರದಲ್ಲಿ ಸಕ್ಕರೆ ಕೊಡುವ ಬಗ್ಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ಜುಲೈ 25ರಿಂದ ಆಗಷ್ಟ 21ರವರೆಗೆ ಹುಣಶ್ಯಾಳ ಪಿಜಿಯ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ರೈತರಿಗೆ ಸಕ್ಕರೆಯನ್ನು ವಿತರಿಸಲಾಗುವುದು. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಬರುವ ಹಂಗಾಮಿಗೆ ಗುಣಮಟ್ಟದ ಕಬ್ಬು ಪೂರೈಸಬೇಕು ಎಂದು ಕಾರ್ಖಾನೆಯ ಆಡಳಿತ ಮಂಡಳಿಯ ಪ್ರವಾಗಿ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

L

Spread the love(I Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ