Breaking News
Home / Recent Posts / ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ

ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ

Spread the love

ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ

ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತಿಚಿಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿಯಾಗಿ ದೆಹಲಿ ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭವಾಗಬೇಕು ಎಂಬುವುದರ ಬಗ್ಗೆ ಮನವಿ ಮಾಡಲಾಗಿತ್ತು. ನನ್ನ ಮನವಿಯನ್ನು ಪರಿಗಣಿಸಿ, ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭಿಸಿದ್ದು ಸ್ವಾಗತಾರ್ಹ ಕ್ರಮ ಎಂದು ಹರ್ಷ ವ್ಯಕ್ತಪಡಿಸಿದದ ಅವರು ಪ್ರಧಾನಿ ನರೇಂದ್ರ ಮೋದಿ,ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಅಭಿನಂದಿಸುತ್ತೇನೆ ಎಂದರು.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ