Breaking News
Home / Recent Posts / ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತದಿಂದ ಗೌರವ

ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತದಿಂದ ಗೌರವ

Spread the love

ಮೂಡಲಗಿ: ಇಲ್ಲಿನ ಗಾಂಧಿ ಚೌಕದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಸರಳ ಸಮಾರಂಭದಲ್ಲಿ ಕೊರೋನಾದಿಂದ ಮೃತಪಟ್ಟ 130 ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತ ಹಾಗೂ ಪುರಸಭೆ ಮತ್ತು ಗಾರ್ಡನ್ ಅಭಿವೃದ್ಧಿ ಸಂಸ್ಥೆಯಿಂದ ಸತ್ಕರಿಸಿ ಅಭಿನಂದನಾಪತ್ರ ನೀಡಿ ಗೌರವಿಸಿದರು.


Spread the love

About inmudalgi

Check Also

ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು – ಸದಾಶಿವ ಬೆಳಗಲಿ

Spread the love ಮೂಡಲಗಿ : ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು ಇಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ