Breaking News
Home / ತಾಲ್ಲೂಕು / ಜನರ ಲೆಕ್ಕಾಚಾರ ತಲೆ ಕೆಳಗೆ ಮಾಡಿದ. ಶುಕ್ರವಾರ

ಜನರ ಲೆಕ್ಕಾಚಾರ ತಲೆ ಕೆಳಗೆ ಮಾಡಿದ. ಶುಕ್ರವಾರ

Spread the love

ಬೆಳಗಾವಿ:ಕೊರೋನಾ ಮಹಾಮಾರಿ ಜಿಲ್ಲೆಯ ಜನರ ಲೆಕ್ಕಾಚಾರ ತಲೆ ಕೆಳಗೆ ಮಾಡಿದೆ. ಶುಕ್ರವಾರ ಮಧ್ಯಾಹ್ನದ ಬುಲೆಟಿನ್ ನಲ್ಲಿ ಒಟ್ಟು 11 ಜನ ಕರೋನ ಸೋಂಕಿತರಿದ್ದರೆ, ಸಂಜೆ ಮಾತ್ರ ಯಾರೂ ಇಲ್ಲ.

ಚಿತ್ರದುರ್ಗದಲ್ಲಿ ಸಂಜೆಯ ಬುಲೆಟಿನ್ ನಲ್ಲಿ ಮೂರು ಪ್ರಕರಣ ಪತ್ತೆಯಾಗಿದೆ. ಒಟ್ಟಾರೆ, ಕರ್ನಾಟಕದಲ್ಲಿ ಇದುವರೆಗೆ 753 ಪ್ರಕರಣ ಬೆಳಕಿಗೆ ಬಂದಿವೆ.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ