ಮೂಡಲಗಿ : 21 ರಂದು ಮುಂಜಾನೆ 10ಗಂಟೆಗೆ ಮೂಡಲಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಕಾರ್ಮಿಕ ಅದಾಲತ ಜರುಗಲಿದೆ ಎಂದು ಕಾರ್ಮಿಕ ನಿರೀಕ್ಷ ಪಾಂಡುರಂಗ ಮಾವರಕರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ನಿರ್ದೇಶನದಂತೆ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು ಈ ಅದಾಲತ್ನಲ್ಲಿ ಉಪ ಕಾರ್ಮಿಕ ಆಯುಕ್ತರು ಪಾಲ್ಗೋಳ್ಳಲಿದ್ದು ಕಾರ್ಮಿಕರು ಕಾರ್ಮಿಕ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಇಲಾಖೆಯಿಂದ ಸಿಗುವ ಶೈಕ್ಷಣಿಕ, ಮದುವೆ, ಅಂತಿಮ ಸಂಸ್ಕಾರ ಪ್ರಮುಖ ವೈದ್ಯಕೀಯ ಪಿಂಚಣಿ ಧನ ಸಹಾಯ ಬಾಕಿ ಅರ್ಜಿಗಳು ಇದ್ದಲ್ಲಿ ಈ ಕಾರ್ಮಿಕ ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಳ್ಳಬಹುದು ಎಂದು ಕಾರ್ಮಿಕ ನಿರೀಕ್ಷಕ ಪಾಂಡುರಂಗ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
Check Also
ಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.!
Spread the loveಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.! *ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ …
IN MUDALGI Latest Kannada News