ಮೂಡಲಗಿ: ಪಟ್ಟಣದ ಶಿವಬಸು ಮೋರೆಯವರನ್ನು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ರೈತ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನೇಮಕ ಮಾಡಿ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಸ ನಾಯ್ಕ ಆದೇಶ ಪತ್ರವನ್ನು ನೀಡಿದರು.
Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …