Breaking News
Home / Recent Posts / ರೈತ ಪ್ರಚಾರ ಸಮಿತಿಯ ಅಧ್ಯಕ್ಷರ ನೇಮಕ

ರೈತ ಪ್ರಚಾರ ಸಮಿತಿಯ ಅಧ್ಯಕ್ಷರ ನೇಮಕ

Spread the love

ಮೂಡಲಗಿ: ಪಟ್ಟಣದ ಶಿವಬಸು ಮೋರೆಯವರನ್ನು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ರೈತ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನೇಮಕ ಮಾಡಿ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಸ ನಾಯ್ಕ ಆದೇಶ ಪತ್ರವನ್ನು ನೀಡಿದರು.


Spread the love

About inmudalgi

Check Also

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

Spread the loveಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ