ಮೂಡಲಗಿ: ಪಟ್ಟಣದ ಶಿವಬಸು ಮೋರೆಯವರನ್ನು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ರೈತ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನೇಮಕ ಮಾಡಿ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಸ ನಾಯ್ಕ ಆದೇಶ ಪತ್ರವನ್ನು ನೀಡಿದರು.
Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …