Breaking News
Home / Recent Posts / ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯ ಸತ್ಕಾರ

ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯ ಸತ್ಕಾರ

Spread the love

ಮೂಡಲಗಿ: ಚೈತನ್ಯ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಅರ್ಪಿತಾ ಬಸವರಾಜ ಕಬ್ಬೂರ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ವರ್ಗದ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯನ್ನು ಸತ್ಕರಿಸಿ ಅಭಿನಂದಿಸಿದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ