ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳನ್ನು ಸತ್ಕರಿಸಲಾಯಿತು
ಮೂಡ ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ನೂತನ ಶ್ರೀಗಳ ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ ಶ್ರೀ ಶ್ರೀಧರ ಶ್ರೀಪಾದಬೋಧ ಸ್ವಾಮಿಜೀಗಳನ್ನು ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘ ದಿಂದ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬಸವ ಸೇವಾ ಯುವಕ ಸಂಘದ ಅಧ್ಯಕ್ಷ ಕಲ್ಮೇಶ ಗೋಕಾಕ, ಉಪಾಧ್ಯಕ್ಷ ಪ್ರವೀಣ ಕುರುಬಗಟ್ಟಿ, ಉಮೇಶ ಶೇಕ್ಕಿ, ಈಶ್ವರ ಢವಳೇಶ್ವರ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.