Breaking News
Home / Recent Posts / ಕಬ್ಬಿನ ಬೆಳೆಯಲ್ಲಿ ವೇಸ್ಟ ಡಿಕಾಂಪೊಸರ ಬಳಕೆಯಿಂದ ಹೆಚ್ಚಿನ ಇಳುವರಿ

ಕಬ್ಬಿನ ಬೆಳೆಯಲ್ಲಿ ವೇಸ್ಟ ಡಿಕಾಂಪೊಸರ ಬಳಕೆಯಿಂದ ಹೆಚ್ಚಿನ ಇಳುವರಿ

Spread the love

ಕಬ್ಬಿನ ಬೆಳೆಯಲ್ಲಿ ವೇಸ್ಟ ಡಿಕಾಂಪೊಸರ ಬಳಕೆಯಿಂದ ಹೆಚ್ಚಿನ ಇಳುವರಿ

ಮೂಡಲಗಿ : ರೈತರು ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಂಡು ಹೆಚ್ಚಿನ ಕಬ್ಬಿನ ಇಳುವರಿ ಪಡೆಯಲು ವೇಸ್ಟ್ ಡಿಕಾಂಪೊಸರ ಬಳಕೆ ಮಾಡಬೇಕು ಎಂದು ರೇಣುಕಾ ಶುಗರ್ಸನ ಎಜಿಎಮ್ ಎಮ್ ಜಿ ಮಲಗೌಡನವರ ಹೇಳಿದರು.
ಅವರು ಬಡಿಗವಾಡ ಗ್ರಾಮದ ಗ್ರಾಮದ ಪ್ರಕಾಶ ಕಮತೆ ಅವರ ತೋಟದಲ್ಲಿ ರೇಣುಕಾ ಶುಗರ್ಸ್ ಹಾಗೂ ಸೋಲಿಡರಿಡಾಡ ಸಂಸ್ಥೆಯ ಸಹಬಾಗಿತ್ವದಲ್ಲಿ ಕಬ್ಬಿನ ಬೆಳೆಯ ಸುಸ್ಥಿರ ಬೇಸಾಯದ ಮಾಹಿತಿ ಅಡಿಯಲ್ಲಿ ಮಾಹಿತಿ ಸಭೆಯಲ್ಲಿ ರೈತರಿಗೆ ಪ್ರಾತ್ಯಕ್ಷತೆಯ ಮೂಲಕ ಮಾಹಿತಿ ನೀಡಿ 100ಕ್ಕೂ ಅಧಿಕ ರೈತರಿಗೆ ವೇಸ್ಟ ಡಿಕಾಂಪೊಸರ ಮಿಡಿಯಾ ಹೊಂದಿದ ಬಾಟಲ್ಗಳನ್ನು ವಿತರಿಸಿ ಇದರ ಸದುಪಯೋಗ ಪಡೆಯಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ದೆಹಲಿಯ ಸೊಲಿಡರಿಡಾಡ ಸಂಸ್ಥೆಯ ಅಧಿಕಾರಿ ಸಂತೋಷ ಸಲಕೆ, ಕೇನ್ ಮ್ಯಾನೆಜರ ಎನ್ ವಾಯ್ ಮಾದರ, ವಿ ವಾಯ್ ಹಲಕಿ ಪ್ರಗತಿಪರ ರೈತರಾದ ಮುನೀರ ಖಾಜಿ, ಪ್ರಕಾಶ ಕಮತೆ ಹಾಗೂ ಅನೇಕ ರೈತರು ಗ್ರಾಮದ ಹಿರಿಯರು ಹಾಜರಿದ್ದರು.


Spread the love

About inmudalgi

Check Also

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮ

Spread the love ಮೂಡಲಗಿ: “ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ