Breaking News
Home / Recent Posts / 17ರಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ

17ರಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ

Spread the love

ಇಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ

ಮೂಡಲಗಿ: ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ತಿಂಗಳ ಉಪನ್ಯಾಸ ಸಂಚಿಕೆ 1 ಜ. 17ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ.
‘ಕುವೆಂಪು ವಿಶ್ವಮಾನವ ಸಂದೇಶ ಮತ್ತು ವೈಚಾರಿಕತೆ’ ಕುರಿತು ಡಾ. ಮಹಾದೇವ ಜಿಡ್ಡಿಮನಿ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಬಾಲಶೇಖರ ಬಂದಿವಹಿಸುವರು. ಸಾಹಿತ್ಯಾಸಕ್ತರು ಭಾಗವಹಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹಾಗೂ ಗೌರವ ಕಾರ್ಯದರ್ಶಿ ಎ.ಎಚ್. ಒಂಟಗೋಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮ

Spread the love ಮೂಡಲಗಿ: “ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ