Breaking News
Home / Recent Posts / ಡಿಎಸ್‍ಎಸ್ ಸಂಯೋಜಕ ಸಂಘಟನೆಯ ಕುಂದುಕೊರತೆ ಸಭೆ

ಡಿಎಸ್‍ಎಸ್ ಸಂಯೋಜಕ ಸಂಘಟನೆಯ ಕುಂದುಕೊರತೆ ಸಭೆ

Spread the love

ಡಿಎಸ್‍ಎಸ್ ಸಂಯೋಜಕ ಸಂಘಟನೆಯ ಕುಂದುಕೊರತೆ ಸಭೆ

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ (ಸಂಯೋಜಕ) ಸಂಘಟನೆಯ ಸಂಘಟನಾತ್ಮಕ ಸಭೆ ಮತ್ತು ಕಾರ್ಯರ್ತರ ಕುಂದಕೊರತೆಗಳ ಸಭೆಯನ್ನು ಸ್ಥಳೀಯ ಅಂಬೇಡ್ಕರ ಭವನದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಕಾಶ ಮಾದರ ಮಾತನಾಡಿ, ದಲಿತ ಸಮುದಾಯದವರು ಪ್ರತಿ ಗ್ರಾಮದಲ್ಲಿ ಸಂಘಟನೆ ಮಾಡುವದರ ಜೊತೆಗೆ ಸರಕಾರದ ಸೌಲಭ್ಯಗಳನ್ನು ಸಮಾಜದ ಅತ್ಯಂತ ಕಡು ಬಡವರಿಗೆ ದೊರೆಯುಂತೆ ಮಾಡಬೇಕು.ದಲಿತರು ಇನ್ನೋಬ್ಬರಿಗೆ ಆಸೆ ಪಡದೆ ಸ್ವಾಭಿಮಾನದಿಂದ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.
ಸಂಘಟನೆಯ ಮಹಿಳಾ ಪದಾಧಿಕಾರಿ ಸುನಂದಾ ಭಜಂತ್ರಿ ಮಾತನಾಡಿದರು.
ಈ ಸಂದರ್ಭದಲ್ಲಿ ಯಶವಂತ ಮಂಟೂರ, ಅಶೋಕ ಬಗನ್ಯಾರ, ನಾಗಪ್ಪ ಕರಬನ್ನವರ, ದುರಗಪ್ಪ ದಂಡಿನವರ, ಮಂಜು ಹರಿಜನ, ಮಹಾಲಿಂಗ ಮಾದರ, ಹಣುಮಂತ ಕರಬನ್ನವರ, ತಾಯವ್ವಾ ಕುಬಸಗಾರ ಇದ್ದರು.


Spread the love

About inmudalgi

Check Also

ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ:ಬಸವಂತ ಕೋಣಿ

Spread the loveಬೆಟಗೇರಿ:ಕನಕದಾಸರು ಒಬ್ಬ ಕವಿಯಾಗಿ ಬೆಳೆದು, ಸಮಾಜ ಸುಧಾರಕನಾಗಿ, ಸಂತನಾಗಿ ಶಾಶ್ವತವಾಗಿ ಉಳಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ