Breaking News
Home / Recent Posts / ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

Spread the love

 

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ: ಸುರೇಶಕುಮಾರ ಆದೇಶಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ