Breaking News
Home / Recent Posts / ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

Spread the love

 

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ: ಸುರೇಶಕುಮಾರ ಆದೇಶಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ

Spread the loveಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಬೆಟಗೇರಿ:ಗ್ರಾಮದೇವತೆ ದ್ಯಾಮವ್ವದೇವಿ ಮಹಾನ ಆದಿಶಕ್ತಿದೇವಿಯಾಗಿದ್ದಾಳೆ. ತನ್ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ