Breaking News
Home / Recent Posts / ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

Spread the love

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರ ಸಿಡಿಲು ಬಡಿದು ಮೃತಪಟ್ಟಿವೆ.


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ