Breaking News
Home / Recent Posts / ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

Spread the love

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರ ಸಿಡಿಲು ಬಡಿದು ಮೃತಪಟ್ಟಿವೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ