Breaking News
Home / Recent Posts / ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

Spread the love

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರ ಸಿಡಿಲು ಬಡಿದು ಮೃತಪಟ್ಟಿವೆ.


Spread the love

About inmudalgi

Check Also

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

Spread the loveಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ