Breaking News
Home / Recent Posts / ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

Spread the love

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರ ಸಿಡಿಲು ಬಡಿದು ಮೃತಪಟ್ಟಿವೆ.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ