Breaking News
Home / Recent Posts / ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

Spread the love

ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು

ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರ ಸಿಡಿಲು ಬಡಿದು ಮೃತಪಟ್ಟಿವೆ.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ