Breaking News
Home / ತಾಲ್ಲೂಕು / ರಾಜ್ಯದಲ್ಲಿ ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ.

Spread the love

ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 24, ಯಾದಗಿರಿ 23, ಉಡುಪಿ 18, ಹಾಸನ 14, ಮಂಡ್ಯ 15, ಬೀದರ್ 6, ಕಲಬುರಗಿ 6, ಕೊಡಗು 1, ತುಮಕೂರು 2, ತುಮಕೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ 2, ಬೆಂಗಳೂರು, ಧಾರವಾಡ, ವಿಜಯಪುರ, ದಕ್ಷಿಣ ಕನ್ನಡದಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.


Spread the love

About inmudalgi

Check Also

ಮನುಷ್ಯ ಪುಣ್ಯ ಮತ್ತು ಧರ್ಮದ ಕೆಲಸ ಮಾಡಬೇಕು: ಕೊಪ್ಪಳ ಅಭಿನವ ಗವಿಸಿದ್ಧೇಶ್ವರ ಸ್ವಾಮಿಜಿ

Spread the love ವರದಿ: ಅಡಿವೇಶ ಮುಧೋಳ. ಬೆಟಗೇರಿ: ಬಸವಣ್ಣನವರು ಶತ ಶತಮಾನದ ಹಿಂದೆ ಕಲ್ಯಾಣದಲ್ಲಿ ಮಂತ್ರಿಯಾಗಿದ್ದರು. ಬಿಜ್ಜಳ ಆಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ