Breaking News
Home / Recent Posts / ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು-ಸಂಸದ ಈರಣ್ಣ ಕಡಾಡಿ

Spread the love

 

ಮೂಡಲಗಿ: ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಯಿಂದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದ ಕುಮಾರ ಶ್ಲೋಕ್ ಅಮುಲ ಹಲಕರ್ಣಿ ಇವರ ಚಿಕಿತ್ಸೆಗೆ 3 ಲಕ್ಷ ರೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ವೈದ್ಯಕೀಯ ಚಿಕಿತ್ಸೆಗೆ ಹಣ ಮಂಜೂರಾಗಿದೆ ಎಂದು ಸಂಸದರು ತಿಳಿಸಿದ್ದಾರೆ.
ಕಲ್ಲೋಳಿ ಪಟ್ಟಣದ ಗೃಹ ಕಛೇರಿಯಲ್ಲಿ ಆದೇಶ ಪ್ರತಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಚಿನ ಹಲಕರ್ಣಿ, ಮಹೋಹರ ಚೌಗಲಾ, ಸುನೀಲ ಹಲಕರ್ಣಿ, ವಿದ್ಯಾನಂದ ಹಲಕರ್ಣಿ, ನೇಮಿನಾಥ ತೇರದಾಳ ಇದ್ದರು.

 


Spread the love

About inmudalgi

Check Also

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ