ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ.
ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.
Spread the loveಮೂಡಲಗಿ: ತಾಲೂಕಿನ ಪಟ್ಟಗುಂದಿ ಗ್ರಾಮದಲ್ಲಿ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ ಅಪಾರ ಜನಸಮೂಹ ಮಧ್ಯೆ ಶುಕ್ರವಾರ ಸಂಜೆ ಜರುಗಿತು. …