ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ.
ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.
Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …