Breaking News
Home / Recent Posts / ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮಿಸಿನಾಯ್ಕ

ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮಿಸಿನಾಯ್ಕ

Spread the love

ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮಿಸಿನಾಯ್ಕ

ಮೂಡಲಗಿ :ಹರಿದಾಸ ಪರಂಪರೆಯನ್ನು ಬೆಳೆಸಿ ಅದರ ಮೂಲಕ ಭಕ್ತಿ, ತತ್ವ, ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ ಕನಕದಾಸರು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ಎ.ಎಸ್.ಮಿಸಿನಾಯ್ಕ ಹೇಳಿದರು.
ಅವರು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ 535 ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎ.ಪಿ.ರಡ್ಡಿ ಮಾತನಾಡಿ, ಕನಕದಾಸರು ಕೀರ್ತನೆಯ ಕಣಜ ಎಂದು ನಾಮಾಂಕಿತರಾಗಿದ್ದರು ಎಂದರು.
ಪ್ರೊ.ಎಸ್.ಎಮ್.ಗುಜಗೊಂಡ, ಪ್ರೊ.ಎಸ್.ಎಲ್.ಚಿತ್ರಗಾರ, ಪ್ರೊ.ಎಸ್.ಬಿ.ಖೋತ, ಡಾ.ಬಿ.ಸಿ.ಪಾಟೀಲ, ಬಿ.ಎಮ್.ಬರಗಾಲಿ, ಭಾರತಿ ತಳವಾರ, ವೆಂಕಟೇಶ ಪಾಟೀಲ, ಮನೋಹರ ಲಮಾಣಿ ಉಪಸ್ಥಿತರಿದ್ದರು.
ಪ್ರೊ.ಜಿ.ವಿ.ನಾಗರಾಜ ನಿರೂಪಿಸಿದರು. ಪ್ರೊ.ಎಸ್.ಸಿ.ಮಂಟೂರ ವಮದಿಸಿದರು.


Spread the love

About inmudalgi

Check Also

ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ:ಬಸವರಾಜ ಉಮರಾಣಿ

Spread the love ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯಾರಿಗೂ ಮೋಸಮಾಡದೇ ಹಾಗೂ ದುಶ್ಚಟಗಳ ದಾಸರಾಗದೇ ಉತ್ತಮ ರೀತಿಯಲ್ಲಿ ಬದುಕಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ