Breaking News
Home / Recent Posts / ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮ

Spread the love

 

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಿಟ್ ವಿತರಣೆ
ಮೂಡಲಗಿ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೂಜ್ಯ ಹೇಮಾವತಿ ಅಮ್ಮನವರ ಕನಸಿನ ಯೋಜನೆಯಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಕಿಟ್ ಅಸಕ್ತ ಬಂಧುಗಳಿಗೆ ಮೂಡಲಗಿ ಪಟ್ಟಣದ ಕರೆಮ್ಮಾ ದೇವಿ ದೇವಸ್ಥಾನ ಹತ್ತಿರದ ಸದಸ್ಯರಿಗೆ ವಿತರಿಸಲಾಯಿತು.
ಈ ಸಮಯದಲ್ಲಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ರಾಜು ನಾಯಕ್, ಮೂಡಲಗಿ ವಲಯದ ಮೇಲ್ವಿಚಾರಾಕಿ ಕಾಮಾಕ್ಷಿ ನಾಯ್ಕ,ತಾಲೂಕಿನ ಸಮನ್ವಯಾಧಿಕಾರಿ ಶೃತಿ ಕೋಳಿ, ಸೇವಾ ಪ್ರತಿನಿಧಿ ಮಹಾದೇವಿ ನಾವಿ ಮತ್ತಿತರರು ಇದ್ದರು.

 


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ