Breaking News
Home / Recent Posts / ವಿಶ್ವಕರ್ಮ ಬಾಂಧವರಿಂದ ಪ್ರಸಾದ ಸೇವೆ

ವಿಶ್ವಕರ್ಮ ಬಾಂಧವರಿಂದ ಪ್ರಸಾದ ಸೇವೆ

Spread the love

ವಿಶ್ವಕರ್ಮ ಬಾಂಧವರಿಂದ ಪ್ರಸಾದ ಸೇವೆ

ಮೂಡಲಗಿ : ವಿಶ್ವಕರ್ಮ ಜಯಂತಿ ಅಂಗವಾಗಿ ಮಂಗಳವಾರದಂದು ಪಟ್ಟಣದ ಮಾರ್ಕೆಟ್ ಹತ್ತಿರವಿರುವ ವಿಶ್ವಕರ್ಮ ಸಮಾಜ ಬಂಧುಗಳು ಬಸವ ಮಂಟಪದಲ್ಲಿ ಸ್ಥಾಪಿತವಾದ ಮೂಡಲಗಿ ಮಹಾರಾಜ ಗಣಪತಿಯ ಭಕ್ತಾಧಿಗಳಿಗೆ ಮಧ್ಯಾನ್ಹದ ಪ್ರಸಾದ ಸೇವೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ, ಜಗದೀಶ್ ತೇಲಿ, ನವೀನ್ ನಿಶಾನಿಮಠ, ವಿಲಾಸ್ ಪತ್ತಾರ್, ಸುಧಾಕರ್ ಪತ್ತಾರ್, ರಾಜು ಪತ್ತಾರ್, ತುಕಾರಾಮ್ ಪತ್ತಾರ್, ಅರುಣ ಪತ್ತಾರ್, ಪ್ರವೀಣ ನವಿಲೂರ್, ನಿಲೇಶ್ ಪವಾರ್, ಮೌನೇಶ್ ಬಡಿಗೇರ, ಆನಂದ್ ಪತ್ತಾರ್, ಶಿವರಾಜ್ ಪತ್ತಾರ್, ಈರಪ್ಪ ವಂದಾಲ ಸೇರಿದಂತೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

ಡಾ.ಬಿ.ಆರ್.ಅಂಬೇಡ್ಕರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ: ಚಿದಾನಂದ ತಳವಾರ

Spread the loveಬೆಟಗೇರಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ