
ಮೂಡಲಗಿ: ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ವಿಶೇಷ ಆರ್ಥಿಕ ನೆರವು ಘೋಷಣೆ ಮಾಡದಿರುವುದು ಈ ಭಾಗದ ಜನರಿಗೆ ನಿರಾಶಾದಾಯಕವಾಗಿದೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಈ ಬಜೆಟನಲ್ಲಿ ಗಮನಾರ್ಹ ಹಂಚಿಕೆ ಇಲ್ಲದಿರುವುದು ಆರ್ಥಿಕ ಪ್ರಗತಿಗೆ ದೊಡ್ಡ ಹೊಡೆತವಾಗಿದೆ. ನೀರಾವರಿ, ಗ್ರಾಮೀಣ ಅಭಿವೃದ್ಧಿ, ಕೃಷಿಗೆ ವಿಶೇಷವಾಗಿರುವ ಯಾವುದೇ ಅನುದಾನ ನೀಡದಿರುವುದು ರೈತಾಪಿ ವರ್ಗಕ್ಕೆ ನಿರಾಶಾದಾಯಕವಾಗಿದೆ. ಇದೊಂದು ನಿರಪಯುಕ್ತ, ರೈತ ವಿರೋಧಿ ಬಜೆಟ್ ಆಗಿದೆ.
ಈರಣ್ಣ ಕಡಾಡಿ, ಸಂಸದರು ರಾಜ್ಯಸಭಾ
IN MUDALGI Latest Kannada News