Breaking News
Home / ಬೆಳಗಾವಿ / ಪಹಲ್ಗಾಮನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ಮೌನ ಪ್ರತಿಭಟನೆ

ಪಹಲ್ಗಾಮನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ಮೌನ ಪ್ರತಿಭಟನೆ

Spread the love

ಮೂಡಲಗಿ: ಕಾಶ್ಮೀರದ ಪಹಲ್ಗಾಮನಲ್ಲಿ ನಡೆದ ಹಿಂದುಗಳ ಹತ್ಯೆಯನ್ನು ಖಂಡಿಸಿ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾಂವಿ ಮಂಡಲ ವತಿಯಿಂದ ಪ್ರತಿಭಟಿಸಿ ಘಟನೆಯಲ್ಲಿ ಹತರಾದವರಿಗೆ ಮೇಣದಬತ್ತಿ ಹಿಡಿದು ಮೌನ ಪ್ರತಿಭಟನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪಾಂಡುರಂಗ ಮಹೇಂದ್ರಕರ. ಕುಮಾರ ಗಿರಡ್ಡಿ, ಬಸವರಾಜ್ ಪಾಟೀಲ್, ಡಾ. ಬಸವರಾಜ ಪಾಲಭಾಂವಿ. ಪರಪ್ಪ ಹಡಪದ, ಮಲ್ಲು ಯಾದವಾಡ ಜಗದೀಶ್ ತೇಲಿ, ಸೋಮಯ್ಯ ಹಿರೇಮಠ್, ಮಲ್ಲಪ್ಪ ಢವಳೇಶ್ವರ, ಶೀತಲ್ ಬೇವಿನಕಟ್ಟಿ, ಚೇತನ್ ಹೊಸಕೋಟಿ ಮಲ್ಲಪ್ಪ ನೇಮಗೌಡರ ಚೇತನ್ ನಿಶಾನಿಮಠ ಇನ್ನೂ ಹಲವು ಹಿಂದೂಪರ ಕಾರ್ಯಕರ್ತರು ಭಾಗವಹಿಸಿದ್ದರು


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ