
ಮೂಡಲಗಿ: ತಾಲ್ಲೂಕಿನ ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಬುಧವಾರದಂದು ಸಾಂಸ್ಕøತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಆಚರಿಸಲ್ಲಾಯಿತು. ಈ ಸಮಯದಲ್ಲಿ ಪಂ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಮುಖಂಡರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …