
ಮೂಡಲಗಿ: ತಾಲ್ಲೂಕಿನ ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಬುಧವಾರದಂದು ಸಾಂಸ್ಕøತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಆಚರಿಸಲ್ಲಾಯಿತು. ಈ ಸಮಯದಲ್ಲಿ ಪಂ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಮುಖಂಡರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …