Breaking News
Home / ಬೆಳಗಾವಿ / ಚಂಡು ತರಲು ಹೋಗಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿರುವ ಘಟನೆ

ಚಂಡು ತರಲು ಹೋಗಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿರುವ ಘಟನೆ

Spread the love

ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದಲ್ಲಿ ಇರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬುಧುವಾರ ಪಟ್ಟಣದಲ್ಲಿ ನಡೆದಿದೆ.

ಲಕ್ಷ್ಮಿ ನಗರದ ನಿವಾಸಿ ರಿಯಾಜ್ ಝಾರೆ ಎಂಬುವವರ ಪುತ್ರ ಕ್ರೀಕೇಟ್ ಆಟವಾಡಲು ಹೋದ ವೇಳೆ ಬಾವಿಗೆ ಬಿದ್ದ ಚಂಡು ತರಲು ಹೋಗಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿರುವ ಘಟನೆ ಮೂಡಲಗಿ   ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಸ್ಥಳಕ್ಕೆ ಧಾವಿಸಿದ  ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮತ್ತು ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿದರು, ಮೃತ ಬಾಲಕನ ದೇಹ ಪತ್ತೆಯಾಗುತ್ತಿದ್ದಂತೆ   ಪೋಷಕರ    ಆಕ್ರಂದಣ ಮುಗಿಲು ಮುಟ್ಟಿತ್ತು.

ಫೆÇೀಟೋ ಕ್ಯಾಪ್ಶನ್ > ಮೂಡಲಗಿ: ಪಟ್ಟಣದ ಲಕ್ಷ್ಮಿನಗರದ ಬಾವಿಯೊಂದರಲ್ಲಿ ಕಾಲು ಜಾರಿ ಬಿದ್ದ ಬಾಲಕನ ಮೃತದೇಹ ಬಾವಿಯಿಂದ ಹೊರ ತರುತ್ತಿರುವುದು


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ