Breaking News
Home / ಬೆಳಗಾವಿ / ಬೈಕ್ ಗೆ ಲಾರಿ ಡಿಕ್ಕಿ,ಇಬ್ಬರ ಸಾವು

ಬೈಕ್ ಗೆ ಲಾರಿ ಡಿಕ್ಕಿ,ಇಬ್ಬರ ಸಾವು

Spread the love

ಮೂಡಲಗಿ: ಸಮೀಪದ ಮುಧೋಳ ನಿಪ್ಪಾಣಿ ರಾಜ್ಯ ಹೆದ್ದಾರಿಯ ಗುರ್ಲಾಪೂರ ಹೊರ ವಲಯದ ಮಾಳತೋಟ ಶಾಲೆ ಹತ್ತಿರ ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಭಾನುವಾರ ಸಾಯಂಕಾಲ 7.30 ಕ್ಕೆ ಸಂಭವಿಸಿದೆ.

ಮೂಡಲಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಬೈಕ್ ಸವಾರರಾದ ಮೂಡಲಗಿಯ ಶ್ರೀಶೈಲ ಯುಹಾನ ಹಾದಿಮನಿ, ರಂಗಾಪೂರ ಗ್ರಾಮದ ಸುರೇಶ ಸತ್ಯಪ್ಪ ಮಾರಾಪೂರ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದ್ದು ಒಬ್ಬ ಅಪಘಾತ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೊಬ್ಬ ಆಸ್ಪತ್ರೆಗೆ ಸಾಗಿಸಿದ ನಂತರ ಮೃತಪಟ್ಟಿರುವುದಾಗಿ ಪೋಲಿಸ್ ಮಾಹಿತಿಯಿಂದ ತಿಳಿದು ಬಂದಿದೆ.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ