ಮೂಡಲಗಿ ಪಟ್ಟಣದ ಢವಳೇಶ್ವರ ಕಾಲನಿಯಲ್ಲಿಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಅರ್ಚಕ ರಾಘವೇಂದ್ರ ತೆಗ್ಗಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ದ ಮಾತೃಶಕ್ತಿ ವತಿಯಿಂದ ಗುರುಪುಷ್ಯಾಮೃತ ದಿನ ಗುರುವಾರದಂದು ನಡೆದ ಕುಂಕುಮಾರ್ಚನೆಯಲ್ಲಿ ಭಾಗವಹಿಸಿದ ಮಹಿಳೆಯರು.
Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …