Breaking News
Home / ಬೆಳಗಾವಿ / 25 ರಂದು ಅನಂದಕಂದರ ಸಾಹಿತ್ಯ ಕೃತಿ ಬಿಡುಗಡೆ

25 ರಂದು ಅನಂದಕಂದರ ಸಾಹಿತ್ಯ ಕೃತಿ ಬಿಡುಗಡೆ

Spread the love

  ಅನಂದಕಂದರ ಸಾಹಿತ್ಯ ಕೃತಿ ಬಿಡುಗಡೆ

ಮೂಡಲಗಿ: ಇಲ್ಲಿಯ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಸಂಘದಲ್ಲಿ ನ. 25ರಂದು ಮಧ್ಯಾಹ್ನ
12ಕ್ಕೆ ಜಾನಪದ ವಿದ್ಯಾಂಸ ಸಿ.ಕೆ. ನಾವಲಗಿ ಅವರ ವಿಮರ್ಶಾ ಕೃತಿ ‘ಆನಂದ ಕಂದರ ಸಾಹಿತ್ಯ ಒಂದು ಅನುಸಂದಾನ’
ಬಿಡುಗಡೆಯಾಗಲಿದೆ.
ಕೃತಿಯನ್ನು ಕಸಾಪ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯ ಮಹೇಶ ಕಂ ಬಾರ ಇವರು ಬಿಡುಗಡೆ ಮಾಡುವರು.
ಕೃತಿ ಕುರಿತು ಕನ್ನಡ ಪ್ರಾಧ್ಯಾಪಕ ಬಸಪ್ಪ ಹೆಬ್ಬಾರ ಮಾಡುವರು ಎಂದು ಸಂಘಟಕರು ತಿಳಿಸಿದ್ದಾರೆ.

 


Spread the love

About inmudalgi

Check Also

ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ನೀರನ್ನು ಹರಿಸಿದ್ದು, ಕೌಜಲಗಿ ಮತ್ತು ಯಾದವಾಡ ಭಾಗದ ರೈತರಿಗೆ ನೀರು ತಲುಪಿಸಬೇಕು – ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love ಗೋಕಾಕ್- ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ನೀರನ್ನು ಹರಿಸಿದ್ದು, ಕೌಜಲಗಿ ಮತ್ತು ಯಾದವಾಡ ಭಾಗದ ರೈತರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ