ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಹಾಗು ಶ್ರೀ ಬಸವೇಶ್ವರ ಅರ್ಬನ್ ಸೌಹಾರ್ದ ಸಹಕಾರಿ ವತಿಯಿಂದ ಶನಿವಾರ ಅ-೦೮ ರಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಸಂಸ್ಥೆಯ ಸಭಾಭವನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಬಸಗೌಡ ಪಾಟೀಲ, ಬಿ.ಬಿ.ಬೆಳಕೂಡ,ಬಿ.ಎಸ.ಕಡಾಡಿ, ಬಿ.ಆರ್. ಕಡಾಡಿ,ಶಿವರುದ್ರ ಪಾಟೀಲ, ರಾಯಪ್ಪ ಪಾಟೀಲ,ಶಿವಪ್ಪ ಜಗದಾಳಿ,ಮಹಾಂತೇಶ ಕಪ್ಪಲಗುದ್ದಿ,ಸಾತಪ್ಪ ಖಾನಾಪುರ,ಮಲ್ಲಪ್ಪ ಖಾನಾಪೂರ ಸೇರಿದಂತೆ ನಿರ್ದೇಶಕರು,ಸಿಬ್ಬಂದಿ ವರ್ಗ ಉಪಸ್ಥಿತಿ ಇರುವರು.
Check Also
ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ
Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …
IN MUDALGI Latest Kannada News