ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಹಾಗು ಶ್ರೀ ಬಸವೇಶ್ವರ ಅರ್ಬನ್ ಸೌಹಾರ್ದ ಸಹಕಾರಿ ವತಿಯಿಂದ ಶನಿವಾರ ಅ-೦೮ ರಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಸಂಸ್ಥೆಯ ಸಭಾಭವನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಬಸಗೌಡ ಪಾಟೀಲ, ಬಿ.ಬಿ.ಬೆಳಕೂಡ,ಬಿ.ಎಸ.ಕಡಾಡಿ, ಬಿ.ಆರ್. ಕಡಾಡಿ,ಶಿವರುದ್ರ ಪಾಟೀಲ, ರಾಯಪ್ಪ ಪಾಟೀಲ,ಶಿವಪ್ಪ ಜಗದಾಳಿ,ಮಹಾಂತೇಶ ಕಪ್ಪಲಗುದ್ದಿ,ಸಾತಪ್ಪ ಖಾನಾಪುರ,ಮಲ್ಲಪ್ಪ ಖಾನಾಪೂರ ಸೇರಿದಂತೆ ನಿರ್ದೇಶಕರು,ಸಿಬ್ಬಂದಿ ವರ್ಗ ಉಪಸ್ಥಿತಿ ಇರುವರು.
Check Also
ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
Spread the loveಮೂಡಲಗಿ: ಮೂಡಲಗಿಯ ಪುರಸಭೆ ವಾರ್ಡ ಸಂಖ್ಯೆ 15ರಲ್ಲಿ ಚರಂಡಿ ನಿರ್ಮಾಣಕ್ಕೆ ಬುಧವಾರ ಪುರಸಭೆ ಸದಸ್ಯ ಸಂತೋಷ ಸೋನವಾಲಕರ …