Breaking News
Home / ತಾಲ್ಲೂಕು / ಈರಣ್ಣ ಕಡಾಡಿ ಅವರಿಗೆ ಸನ್ಮಾನ’

ಈರಣ್ಣ ಕಡಾಡಿ ಅವರಿಗೆ ಸನ್ಮಾನ’

Spread the love

 ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಹಾಗು ಶ್ರೀ ಬಸವೇಶ್ವರ ಅರ್ಬನ್ ಸೌಹಾರ್ದ ಸಹಕಾರಿ ವತಿಯಿಂದ ಶನಿವಾರ ಅ-೦೮ ರಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಸಂಸ್ಥೆಯ ಸಭಾಭವನದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ. ಬಸಗೌಡ ಪಾಟೀಲ‌, ಬಿ.ಬಿ.ಬೆಳಕೂಡ,ಬಿ.ಎಸ.ಕಡಾಡಿ, ಬಿ.ಆರ್. ಕಡಾಡಿ,ಶಿವರುದ್ರ ಪಾಟೀಲ, ರಾಯಪ್ಪ ಪಾಟೀಲ,ಶಿವಪ್ಪ ಜಗದಾಳಿ,ಮಹಾಂತೇಶ ಕಪ್ಪಲಗುದ್ದಿ,ಸಾತಪ್ಪ ಖಾನಾಪುರ,ಮಲ್ಲಪ್ಪ ಖಾನಾಪೂರ ಸೇರಿದಂತೆ ನಿರ್ದೇಶಕರು,ಸಿಬ್ಬಂದಿ ವರ್ಗ ಉಪಸ್ಥಿತಿ ಇರುವರು.


Spread the love

About inmudalgi

Check Also

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ

Spread the loveಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ